ಮಾನವೀಯತೆಯ ವಿಜಯಕ್ಕಾಗಿ ನಾವೆಲ್ಲ ಹಾರೈಸೋಣ http://musthaqbil.blogspot.com
ಗುರುವಾರ, ಡಿಸೆಂಬರ್ 09, 2010
ಬಿಜೆಪಿ ಅಭ್ಯರ್ಥಿ ಸೋತ ಗ್ರಾಮಕ್ಕೆ ಜೀವನ ಪರ್ಯಂತ ಕಾಲಿಡಲ್ಲ: ಯಡಿಯೂರಪ್ಪ ಶಪಥ !!!!!!!!!!!!!!!!
ಶಿವಮೊಗ್ಗ, ಡಿ. 9: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಶಿಕಾರಿಪುರ ತಾಲೂಕಿನ ಎಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿಸಬೇಕು. ಯಾವುದಾ ದರೂ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಗಳು ಸೋತಲ್ಲಿ ಜೀವನ ಪರ್ಯಂತ ಆ ಗ್ರಾಮಗಳಿಗೆ ಕಾಲಿಡುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿಕೆ ನೀಡುವ ಮೂಲಕ ಶಿಕಾರಿಪುರ ಜನತೆಗೆ ಶಾಕ್ ನೀಡಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ