ಮಾನವೀಯತೆಯ ವಿಜಯಕ್ಕಾಗಿ ನಾವೆಲ್ಲ ಹಾರೈಸೋಣ http://musthaqbil.blogspot.com
ಮಂಗಳೂರು, ಜ.7: ಅಪರಾಧ ಮುಕ್ತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದ್ದು, ಅಪರಾಧಗಳು ನಡೆಯುವುದು ಸಹಜವಾಗಿದ್ದರೂ ಅದನ್ನು ತಡೆಗಟ್ಟುವುದು ಹಾಗೂ ಆಗದಂತೆ ಮುಂಜಾಗರೂಕತೆ ವಹಿಸುವುದು ನಮ್ಮ ಕರ್ತವ್ಯ ಎಂದು ಮಂಗಳೂರು ಪೊಲೀಸ್ ಕಮಿಶನರ್ ಸೀಮಂತ್ ಕುಮಾರ್ ಸಿಂಗ್ ಅಭಿಪ್ರಾಯಿಸಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ