ಕಾರ್ಯಕ್ರಮ ಉದ್ಘಾಟಿಸಿದ ಸಮಸ್ತ ಕೇಂದ್ರ ಮುಶಾವರದ ಪ್ರಧಾನ ಕಾರ್ಯದರ್ಶಿ ಝೈನುಲ್ ಉಲಮಾ ಚೆರುಶ್ಶೇರಿ ಝೈನುದ್ದೀನ್ ಮುಸ್ಲಿಯಾರ್ ಮಾತನಾಡಿ, ಮಾನವ ಧರ್ಮ ಮರೆತು ಪೈಶಾಚಿಕವಾಗಿ ವರ್ತಿಸಿದಾಗ ಪ್ರಕೃತಿ ವಿಕೋಪಗಳು ಸಂಭವಿಸುತ್ತವೆ ಎಂದು ಪ್ರವಾದಿಯವರು ಹೇಳಿದ್ದಾರೆ. ಆದುದರಿಂದ ಮನುಷ್ಯ ಅನಾಚಾರ, ಅನೈತಿಕತೆ, ಹಿಂಸೆಗಳನ್ನು ತ್ಯಜಿಸಿ ಶಾಂತಿಯ ಹಾದಿಯಲ್ಲಿ ಬದುಕು ಕಟ್ಟಿಕೊಂಡು ಮುನ್ನಡೆಯಬೇಕು ಎಂದು ತಿಳಿಸಿದರು
ಮಾನವೀಯತೆಯ ವಿಜಯಕ್ಕಾಗಿ ನಾವೆಲ್ಲ ಹಾರೈಸೋಣ http://musthaqbil.blogspot.com
ಭಾನುವಾರ, ಮಾರ್ಚ್ 27, 2011
ಮಂಗಳೂರಿನಲ್ಲಿ ನಡೆಧ ಸಮಸ್ತ 85 ರ ಬ್ರಹತ್ ಸಮಾವೇಶ
ಕಾರ್ಯಕ್ರಮ ಉದ್ಘಾಟಿಸಿದ ಸಮಸ್ತ ಕೇಂದ್ರ ಮುಶಾವರದ ಪ್ರಧಾನ ಕಾರ್ಯದರ್ಶಿ ಝೈನುಲ್ ಉಲಮಾ ಚೆರುಶ್ಶೇರಿ ಝೈನುದ್ದೀನ್ ಮುಸ್ಲಿಯಾರ್ ಮಾತನಾಡಿ, ಮಾನವ ಧರ್ಮ ಮರೆತು ಪೈಶಾಚಿಕವಾಗಿ ವರ್ತಿಸಿದಾಗ ಪ್ರಕೃತಿ ವಿಕೋಪಗಳು ಸಂಭವಿಸುತ್ತವೆ ಎಂದು ಪ್ರವಾದಿಯವರು ಹೇಳಿದ್ದಾರೆ. ಆದುದರಿಂದ ಮನುಷ್ಯ ಅನಾಚಾರ, ಅನೈತಿಕತೆ, ಹಿಂಸೆಗಳನ್ನು ತ್ಯಜಿಸಿ ಶಾಂತಿಯ ಹಾದಿಯಲ್ಲಿ ಬದುಕು ಕಟ್ಟಿಕೊಂಡು ಮುನ್ನಡೆಯಬೇಕು ಎಂದು ತಿಳಿಸಿದರು
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ