ಭಾನುವಾರ, ಮಾರ್ಚ್ 27, 2011

ಮಂಗಳೂರಿನಲ್ಲಿ ನಡೆಧ ಸಮಸ್ತ 85 ರ ಬ್ರಹತ್ ಸಮಾವೇಶ





ಸಮಸ್ತ ಕೇರಳ ಜಂಇಯ್ಯುತ್ತುಲ್ ಉಲಮಾ ವತಿಯಿಂದ ‘ವರಕ್ಕಲ್ ಮುಲ್ಲಕೋಯ ತಂಙಳ್ ಹಾದಿಯಲ್ಲಿ ಪಾರಂಪರ್ಯದ ಉಳಿವು ಸಮಸ್ತದ ನಿಲುವು’ ಎಂಬ ಘೋಷಣೆಯೊಂದಿಗೆ ಸಮಸ್ತ ಸುನ್ನಿ ಮಹಾ ಸಮ್ಮೇಳನ, ರವಿವಾರ ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ನಡೆಯಿತು









ಕಾರ್ಯಕ್ರಮ ಉದ್ಘಾಟಿಸಿದ ಸಮಸ್ತ ಕೇಂದ್ರ ಮುಶಾವರದ ಪ್ರಧಾನ ಕಾರ್ಯದರ್ಶಿ ಝೈನುಲ್ ಉಲಮಾ ಚೆರುಶ್ಶೇರಿ ಝೈನುದ್ದೀನ್ ಮುಸ್ಲಿಯಾರ್ ಮಾತನಾಡಿ, ಮಾನವ ಧರ್ಮ ಮರೆತು ಪೈಶಾಚಿಕವಾಗಿ ವರ್ತಿಸಿದಾಗ ಪ್ರಕೃತಿ ವಿಕೋಪಗಳು ಸಂಭವಿಸುತ್ತವೆ ಎಂದು ಪ್ರವಾದಿಯವರು ಹೇಳಿದ್ದಾರೆ. ಆದುದರಿಂದ ಮನುಷ್ಯ ಅನಾಚಾರ, ಅನೈತಿಕತೆ, ಹಿಂಸೆಗಳನ್ನು ತ್ಯಜಿಸಿ ಶಾಂತಿಯ ಹಾದಿಯಲ್ಲಿ ಬದುಕು ಕಟ್ಟಿಕೊಂಡು ಮುನ್ನಡೆಯಬೇಕು ಎಂದು ತಿಳಿಸಿದರು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ