ಎಸ್ಕೆಎಸ್ಸೆಸೆಫ್ ಉಳ್ಳಾಲ ವಲಯ ಸಮಿತಿಯ ವತಿಯಿಂದ ಉಳ್ಳಾಲದ ಮಾಸ್ತಿಕಟ್ಟಾ ಜಂಕ್ಷನ್ನಲ್ಲಿ ರವಿವಾರ ಸಮಸ್ತ ಸುನ್ನಿ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಮಂಗಳೂರು ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಪಟ್ಟಿಕ್ಕಾಡ್ ಜಾಮೀಯಾ ನೂರಿಯಾ ಅರೇಬಿಕ್ ಕಾಲೇಜಿನ ಪ್ರಾಂಶುಪಾಲ ಕೆ. ಅಲಿಕುಟ್ಟಿ ಉಸ್ತಾದ್ ಉದ್ಘಾಟಿಸಿದರು. ಕೇಂದ್ರ ಹಜ್ ಸಮಿತಿಯ ಸದಸ್ಯ ಅಬ್ದುಸ್ಸಮದ್ ಪೂಕೋಟೂರು ಪ್ರಧಾನ ಭಾಷಣ ಮಾಡಿದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ