ಮಾನವೀಯತೆಯ ವಿಜಯಕ್ಕಾಗಿ ನಾವೆಲ್ಲ ಹಾರೈಸೋಣ http://musthaqbil.blogspot.com
ಸೋಮವಾರ, ಡಿಸೆಂಬರ್ 27, 2010
ಕರಾವಳಿಯಲ್ಲಿ ಉಗ್ರರ ದಾಳಿ ಭೀತಿ: ಮಂಗಳೂರು ನಗರ ಪೊಲೀಸ್ ಕಮಿಷನರ್ ನಿರಾಕರಣೆ
ಮಂಗಳೂರು, ಡಿ.27: ಜಲಮಾರ್ಗದ ಮೂಲಕ ಉಗ್ರರು ರಾಜ್ಯದೊಳಕ್ಕೆ ನುಸುಳುವ ಸಾಧ್ಯತೆಯ ಕುರಿತಂತೆ ಗುಪ್ತಚರ ಮಾಹಿತಿಗಳ ಹಿನ್ನೆಲೆಯಲ್ಲಿ ಕೇಂದ್ರವು ರಾಜ್ಯ ಸರಕಾರಕ್ಕೆ ಮುನ್ನೆ ಚ್ಚರಿಕೆಯ ಸಂದೇಶ ರವಾನಿಸಿದೆ ಎಂಬ ವದಂತಿ ಹಬ್ಬಿದೆ. ಆದರೆ ಈ ಕುರಿತು ಪತ್ರಿಕೆಯ ಜತೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ಕುಮಾರ್ ಸಿಂಗ್ ‘ಈವರೆಗೆ ಕೇಂದ್ರ ಅಥವಾ ರಾಜ್ಯ ಸರಕಾರದಿಂದ ತನಗೆ ಯಾವುದೇ ಮಾಹಿತಿ ಬಂದಿಲ್ಲ. ಅದೊಂದು ವದಂತಿಯಾಗಿದ್ದು, ಜನತೆ ಆತಂಕ ಪಡಬೇಕಾಗಿಲ್ಲ ಎಂದರು. ಹಾಗಿದ್ದರೂ ಕಳೆದೊಂದು ವಾರದಿಂದ ಜಿಲ್ಲೆಯ ಕರಾವಳಿ ತೀರದಲ್ಲಿ ರಕ್ಷಣಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ’ ಎಂದಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ