ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತರ ನಡೆಸುವ ತನಿಖೆಗೆ ಸಹಕರಿಸದಿದ್ದರೆ, ಸಾಕ್ಷಿಗಳನ್ನು ನಾಶ ಮಾಡಲು ಯತ್ನಿಸಿದರೆ ಹಾಗೂ ತಲೆ ಮರೆಸಿಕೊಳ್ಳಲು ಯತ್ನಿಸಿದರೆ ಮಾತ್ರ ಅವರನ್ನು ಬಂಧಿಸುವ ಚಿಂತನೆ ನಡೆಸುವುದಾಗಿ ಸ್ಪಷ್ಟಪಡಿಸಿದರು. ಸಾಕ್ಷಿ ನಾಶಪಡಿಸಲು ಹೋಗಿ ಲೋಕಾಯುಕ್ತರ ಕೈಗೆ ಸಿಕ್ಕು ಪರಪ್ಪನ ಅಗ್ರಹಾರ ಸೇರಿದ್ದ ಕಟ್ಟಾ ಪುತ್ರ ಜಗದೀಶ್ ಕಟ್ಟಾ ಕೂಡ ಬಿಬಿಎಂಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಮಾನವೀಯತೆಯ ವಿಜಯಕ್ಕಾಗಿ ನಾವೆಲ್ಲ ಹಾರೈಸೋಣ http://musthaqbil.blogspot.com
ಶುಕ್ರವಾರ, ಡಿಸೆಂಬರ್ 03, 2010
ಲೋಕಾಯುಕ್ತ ಪೊಲೀಸರ ತನಿಖೆಗೆ ಸ್ಪಂದಿಸದಿದ್ದರೆ ಕಟ್ಟಾ ಅವರನ್ನು ಬಂಧಿಸಲಾಗುವುದು : ಸಂತೋಷ ಹೆಗ್ಡೆ
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತರ ನಡೆಸುವ ತನಿಖೆಗೆ ಸಹಕರಿಸದಿದ್ದರೆ, ಸಾಕ್ಷಿಗಳನ್ನು ನಾಶ ಮಾಡಲು ಯತ್ನಿಸಿದರೆ ಹಾಗೂ ತಲೆ ಮರೆಸಿಕೊಳ್ಳಲು ಯತ್ನಿಸಿದರೆ ಮಾತ್ರ ಅವರನ್ನು ಬಂಧಿಸುವ ಚಿಂತನೆ ನಡೆಸುವುದಾಗಿ ಸ್ಪಷ್ಟಪಡಿಸಿದರು. ಸಾಕ್ಷಿ ನಾಶಪಡಿಸಲು ಹೋಗಿ ಲೋಕಾಯುಕ್ತರ ಕೈಗೆ ಸಿಕ್ಕು ಪರಪ್ಪನ ಅಗ್ರಹಾರ ಸೇರಿದ್ದ ಕಟ್ಟಾ ಪುತ್ರ ಜಗದೀಶ್ ಕಟ್ಟಾ ಕೂಡ ಬಿಬಿಎಂಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ