ಕರಾವಳಿಯಲ್ಲಿ ಜೆಡಿಎಸ್ ಸಂಪೂರ್ಣವಾಗಿ ತನ್ನ ಅಸ್ತಿತ್ವ ಕಳೆದುಕೊಂಡಿದ್ದು ಆದರೂ ಆ ಪಕ್ಷ ಚುನಾವಣೆಗೆ ಸ್ಪರ್ಧಿಸಿತ್ತು. ಅದಲ್ಲದೇ ಜಿಲ್ಲೆಯಲ್ಲಿ ಪ್ರಬಲವಾಗಿಲ್ಲದೇ ಇದ್ದರೂ ಕೂಡ ಎಸ್.ಡಿ.ಪಿ.ಐ ಚುನಾವಣೆಯಲ್ಲಿ ಸ್ಪರ್ಧಿಸಿ ಜಾತ್ಯಾತೀತ ಮತಗಳ ವಿಭಜನೆಗೆ ಕಾರಣವಾಯಿತು ಎಂದು ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸೇವಾದಳದ ಅಶ್ರಫ್ ಮತ್ತು ನಜೀರ್ ಬಜಾಲ್ ಉಪಸ್ಥಿತರಿದ್ದರು.
ಮಾನವೀಯತೆಯ ವಿಜಯಕ್ಕಾಗಿ ನಾವೆಲ್ಲ ಹಾರೈಸೋಣ http://musthaqbil.blogspot.com
ಭಾನುವಾರ, ಜನವರಿ 09, 2011
ಜಾತ್ಯಾತೀತ ಮತಗಳ ವಿಭಜನೆಗಾಗಿ ಎಸ್.ಡಿ.ಪಿ.ಐ ಸ್ಪರ್ಧೆ – ಮೊಯ್ದೀನ್ ಬಾವಾ ಆರೋಪ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ