ಶುಕ್ರವಾರ, ಜನವರಿ 28, 2011

ರಾಜ್ಯಾದ್ಯಂತ ಚರ್ಚ್‌ಗಳ ಮೇಲೆ ನಡೆದ ದಾಳಿ

ರಾಜ್ಯಾದ್ಯಂತ ಚರ್ಚ್‌ಗಳ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ಸರಕಾರ ನ್ಯಾ.ಬಿ.ಕೆ. ಸೋಮಶೇಖರ ನೇತೃತ್ವದಲ್ಲಿ ಆಯೋಗವನ್ನು ರಚಿಸಿತ್ತು. ಆಯೋಗವು ಶುಕ್ರವಾರ ತನ್ನ ಅಂತಿಮ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ.ರಾಜ್ಯಾದ್ಯಂತ ಚರ್ಚ್‌ಗಳ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ಸರಕಾರ ನ್ಯಾ.ಬಿ.ಕೆ. ಸೋಮಶೇಖರ ನೇತೃತ್ವದಲ್ಲಿ ಆಯೋಗವನ್ನು ರಚಿಸಿತ್ತು. ಆಯೋಗವು ಶುಕ್ರವಾರ ತನ್ನ ಅಂತಿಮ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ