ಮಾನವೀಯತೆಯ ವಿಜಯಕ್ಕಾಗಿ ನಾವೆಲ್ಲ ಹಾರೈಸೋಣ http://musthaqbil.blogspot.com
ಮಂಗಳವಾರ, ಜನವರಿ 25, 2011
ಭಟ್ಕಳ: ಹೆದ್ದಾರಿ ಸ್ಥಳಾಂತರ ವಿರೋಧಿಸಿ ಧರಣಿ
ಈ ಸಂದರ್ಭ ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ತಂಝೀಮ್ ಮುಖಂಡ ಹಾಗೂ ಭಟ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಪರ್ವೇಝ್ ಖಾಶಿಂಜಿ, ಕೆಲವರು ತಮ್ಮ ಸ್ವಾರ್ಥಕ್ಕಾಗಿ ನಗರದ ಹಿತವನ್ನು ಬಲಿಗೊಡುತ್ತಿದ್ದಾರೆ. ರಾ.ಹೆದ್ದಾರಿ 17ನ್ನು ನಗರದಿಂದ 2 ಕಿ.ಮೀ. ದೂರದ ಬೈಪಾಸ್ ಮೂಲಕ ನಿರ್ಮಿಸುವಂತೆ ಹೆದ್ದಾರಿ ಇಲಾಖೆಗೆ ಪತ್ರ ಬರೆದಿದ್ದಾರೆ. ಆದರೆ ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಯಾವುದೇ ಬೆಲೆ ತೆತ್ತಾದರೂ ಹೆದ್ದಾರಿ ಸ್ಥಳಾಂತರವನ್ನು ತಡೆಗಟ್ಟುತ್ತೇವೆ ಎಂದರು.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ